ಬಸ್ಸಿನಲ್ಲಿ ನಾಗರಹಾವು ಪ್ರತ್ಯಕ್ಷ…! ಪ್ರಯಾಣಿಕರ ಎದೆ ಢವ ಢವ…!

Chikkaballapura News: ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು. ತಕ್ಷಣ ಬಸ್ ಚಾಲಕ ಬಸ್ ನಿಲ್ಲಿಸಿ ಉರುಗ ತಜ್ಞ ಪೃಥ್ವಿರಾಜ್ ರನ್ನು ಕರೆಸಿ ಹಾವನ್ನು ರಕ್ಷಣೆ ಮಾಡಿಸಿದ್ದಾರೆ; ಇನ್ನು ನಾಗರಹಾವು … Continue reading ಬಸ್ಸಿನಲ್ಲಿ ನಾಗರಹಾವು ಪ್ರತ್ಯಕ್ಷ…! ಪ್ರಯಾಣಿಕರ ಎದೆ ಢವ ಢವ…!