ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಮಾತನಾಡಿದ್ದು, ಕೋಮುವಾದಿ ಶಕ್ತಿ ಮಣಿಸಬೇಕಾಗಿದೆ, ಜನರು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಎನ್ನುವ ತೀರ್ಮಾನಕ್ಕೆ ಬಂದರು. ಕಡೂರು ಕ್ಷೇತ್ರದ ಸ್ವರೂಪ ಬೇರೆ ಕ್ಷೇತ್ರಕ್ಕಿಂತ ವಿಭಿನ್ನವಾಗಿದೆ. ಜಾತಿ‌ನೆಲಗಟ್ಟು ಇಲ್ಲ, ಹಣ ಬಲ ಇಲ್ಲ, ಹಾಗಾಗಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ನತ್ತ ಮುಖ ಮಾಡಿದ ವೈ.ಎಸ್.ವಿ ದತ್ತಾ ನನ್ನದು ಮತ್ತು ದೇವೇಗೌಡ ಅವರ ರಾಜಕೀಯ … Continue reading ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿಕೆ