ಕಾಂಗ್ರೆಸ್ 3ನೇ ಲಿಸ್ಟ್‌ ರಿಲೀಸ್: ಸಿದ್ದರಾಮಯ್ಯಗಿಲ್ಲ ಕೋಲಾರ ಟಿಕೇಟ್..

ಬೆಂಗಳೂರು: ಕಾಂಗ್ರೆಸ್ 3ನೇ ಲೀಸ್ಟ್ ರಿಲೀಸ್ ಆಗಿದ್ದು, ಹಲವರಿಗೆ ಕೋಕ್ ಕೊಟ್ಟು, ವಲಸಿಗರಿಗೆ ಟಿಕೇಟ್ ನೀಡಲಾಗಿದೆ. ಈ ಬಾರಿ 43 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೋಲಾರ ಟಿಕೇಟ್ ಕೈತಪ್ಪಿದೆ. ಹಾಗಾಗಿ ಅವರು ವರುಣಾದಿಂದ ಮಾತ್ರ ಸ್ಪರ್ಧಿಸಲಿದ್ದಾರೆ. ಇನ್ನು ಅಥಣಿಯಲ್ಲಿ ಬಿಜೆಪಿ ಟಿಕೇಟ್ ಸಿಗಲಿಲ್ಲವೆಂದು, ಸವದಿ ಮತ್ತೆ ಕಾಂಗ್ರೆಸ್‌ಗೆ ಹೋಗಿದ್ದು, ಈ ಬಾರಿ ಅವರಿಗೆ ಟಿಕೇಟ್ ನೀಡಲಾಗಿದೆ. ಕಾರ್ಕಳದಲ್ಲಿ ಶಕುಂತಲಾ ಶೆಟ್ಟಿಗೆ ಟಿಕೇಟ್‌ ಕೈತಪ್ಪಿದ್ದು, ಉದಯ್‌ ಶೆಟ್ಟಿ ಹೆಸರು ಘೋಷಣೆಯಾಗಿದೆ. ತೇರದಾಳ ಕ್ಷೇತ್ರದಲ್ಲಿ … Continue reading ಕಾಂಗ್ರೆಸ್ 3ನೇ ಲಿಸ್ಟ್‌ ರಿಲೀಸ್: ಸಿದ್ದರಾಮಯ್ಯಗಿಲ್ಲ ಕೋಲಾರ ಟಿಕೇಟ್..