ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್‌ ಕಿಡಿ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅತಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಕೆಲಸ ಬಿಜೆಪಿ ಅಧ್ಯಕ್ಷರಿಂದ ನಡೀತಿದೆ. ಸಣ್ಣ ವಯಸ್ಸಿನಲ್ಲಿ ವಿಜಯೇಂದ್ರಗೆ ಅಧಿಕಾರ, ಯೋಗ ಮತ್ತು ಯೋಗ್ಯತೆ … Continue reading ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್‌ ಕಿಡಿ