Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು ಅವರ ಕರ್ತವ್ಯ, ಎಲ್ಲಾದಕ್ಕೂ ರಾಜಿನಾಮೆ ಒಂದೇ ಪರಿಹಾರ ಅಲ್ಲ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು ಆದರೆ ಯಾರು ರಾಜಿನಾಮೆ … Continue reading Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!