‘ಕೈ’ ‘ಕಮಲ’ದ ನಡುವೆ  ಟ್ವೀಟ್ ಸಮರ..!

State News: ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಇದೀಗ ಟ್ವೀಟ್ ಸಮರ ಶುರುವಾಗಿದೆ. ಕಾಂಗ್ರೆಸ್ ನ ವಿದ್ಯುತ್ ಯೋಜನೆ ವಿಚಾರವಾಗಿ  ಸಿಎಂ ಹೇಳಿಕೆಗೆ ಪ್ರತಿಯಾಗಿ ಇಂದು ಕಾಂಗ್ರೆಸ್ ಟ್ವೀಟ್  ಮೂಲಕ ಉತ್ತರ ನೀಡಿದೆ.ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ ಟೀಕಿಸಿದ್ದ ಬಿಜೆಪಿಗೆ ಟ್ವೀಟ್ ನಲ್ಲಿ ಪ್ರತ್ಯುತ್ತರ ನೀಡಿದ್ದು, ನಮ್ಮ 200 ಯೂನಿಟ್ ಉಚಿತ ವಿದ್ಯುತ್ತಿನ ಗೃಹಜ್ಯೋತಿ ಯೋಜನೆಗೆ ಹಣ ಎಲ್ಲಿಂದ ತರುತ್ತಾರೆ ಎಂದು ಸಿಎಂ ಕೇಳಿದ್ದಾರೆ. ಸಿಎಂ ಬೊಮ್ಮಾಯಿ ಅವರೇ, 40% ಕಮಿಷನ್ ಲೂಟಿ ನಿಂತರೆ … Continue reading ‘ಕೈ’ ‘ಕಮಲ’ದ ನಡುವೆ  ಟ್ವೀಟ್ ಸಮರ..!