ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು

ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು,  ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ.  ಸ್ಥಳದಲ್ಲಿ ಸ್ವಲ್ಪ ಬಿಗುವಿನ‌ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಯೋಗಿ ಸ್ವಾಗತಕ್ಕೆ ರೆಡಿಯಾದ ಸಕ್ಕರೆನಾಡು: ವೇದ ಘೋಷ ಪಠನೆಗೆ ಸಿದ್ದತೆ. ‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’ ‘ಮೊದಲೆಲ್ಲ … Continue reading ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು