ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ
Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೊಬ್ಬ ಪಕ್ಷದ ಹಿರಿಯ ನಾಯಕರಾಗಿದ್ದು, ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ನೋವಾಗುವುದು ಸಹಜ, ಈಶ್ವರಪ್ಪ ಸೇರಿದಂತೆ ಕರಡಿ ಸಂಗಣ್ಣ, ಡಿ.ವಿ.ಸದಾನಂದಗೌಡ ಸೇರಿದಂತೆ ಮತ್ತಿತರೊಂದಿಗೆ ಪಕ್ಷದ ವರಿಷ್ಠರು ಮಾತುಕತೆ ಮಾಡಿ ಸಮಾಧಾನ ಪಡಿಸಲಿದ್ದಾರೆ ಎಂದರು. ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ … Continue reading ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed