ದೇವಾಲಯಗಳ ಹುಂಡಿ ಲೂಟಿಮಾಡಲು ಕಾಂಗ್ರೆಸ್ ಹೊರಟಿದೆ: ಪ್ರೀತಂಗೌಡ

Political News: ಮಾಜಿ ಶಾಸಕ ಪ್ರೀತಂಗೌಡ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಹಿಂದೂಗಳ ದೇವಸ್ಥಾನದ ಹುಂಡಿಗೆ ಕೈ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಅಂದು ನಮ್ಮ ದೇವಾಲಯಗಳನ್ನು ಪದೇಪದೇ ಲೂಟಿ ಮಾಡಿ ಧ್ವಂಸಗೊಳಿಸಿದ ಮೊಹಮ್ಮದ್ ಘಜ್ನಿಯಂತೆ ಈಗ ದೇವಾಲಯಗಳ ಹುಂಡಿ ಲೂಟಿಮಾಡಲು ಕಾಂಗ್ರೆಸ್ ಹೊರಟಿದೆ. ರಾಜ್ಯದ ಹಿಂದೂ ವಿರೋಧಿ ಕಾಂಗ್ರೆಸ್  ಸರ್ಕಾರ ವಿಧಾನ ಪರಿಷತ್‌ನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯದತ್ತಿಗಳ ವಿಧೇಯಕವನ್ನು ಮಂಡಿಸಿ ಮುಖಭಂಗಕ್ಕೀಡಾಗಿತ್ತು. ಹಿಂದೂಗಳ ವಿರೋಧದ ನಡುವೆಯೂ ಈ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ … Continue reading ದೇವಾಲಯಗಳ ಹುಂಡಿ ಲೂಟಿಮಾಡಲು ಕಾಂಗ್ರೆಸ್ ಹೊರಟಿದೆ: ಪ್ರೀತಂಗೌಡ