ಕಾಂಗ್ರೆಸ್ ಒಳಗೊಳಗೇ ಟ್ಯಾಂಕರ್ ಮಾಫಿಯಾಗಳಿಗೆ ಬೆಂಬಲ ನೀಡಿ ದುಡ್ಡು ಹೊಡೆಯುತ್ತಿದೆ: ಪ್ರೀತಂಗೌಡ

Political news: ರಾಜ್ಯದಲ್ಲಿ ನೀರಿನ ಅಭಾವ ಉಂಟಾಗಿದ್ದ ಕಾರಣಕ್ಕೆ, ಮಾಜಿ ಶಾಸಕ ಪ್ರೀತಂ ಗೌಡ, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನತೆ ಕುಡಿಯಲು ಕೂಡ ನೀರನ್ನು ದೂರ ಪ್ರದೇಶಗಳಿಂದ ತರಬೇಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಹಳ್ಳಿಗಳಲ್ಲಿ ಅಂತರ್ಜಲವೇ ಬತ್ತಿದೆ. ಜನತೆಯ ದಿನಬಳಕೆಗೂ ನೀರು ಸಿಗುತ್ತಿಲ್ಲ ಎಂದು ಪ್ರೀತಂ ಗೌಡ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಆದರೆ ಬೊಗಳೆ ಬಿಡುವ ಕಾಂಗ್ರೆಸ್ ಸರ್ಕಾರಕ್ಕೆ ಜನತೆಗೆ ಬೇಕಾದ ನೀರು ಸರಬರಾಜು ಮಾಡಲು ಮಾತ್ರ ಯೋಗ್ಯತೆಯಿಲ್ಲ. ಟ್ಯಾಂಕರ್ … Continue reading ಕಾಂಗ್ರೆಸ್ ಒಳಗೊಳಗೇ ಟ್ಯಾಂಕರ್ ಮಾಫಿಯಾಗಳಿಗೆ ಬೆಂಬಲ ನೀಡಿ ದುಡ್ಡು ಹೊಡೆಯುತ್ತಿದೆ: ಪ್ರೀತಂಗೌಡ