ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಪ್ರಜ್ವಲ್ ವಿಚಾರದಲ್ಲಿ ಸಿದ್ದರಾಮಯ್ಯ ಬೇಕು ಅಂತಲೇ ಮಾಡುತ್ತಿದ್ದಾರೆ. ತಡವಾಗಿ ಎಫ್ ಐ ಆರ್ ಮಾಡಲಾಗಿದೆ. ಇಷ್ಟು ದಿನ ಆರಾಮವಾಗಿ ಮಲಗಿ ಈಗ ಬಿಜೆಪಿ ಬಗ್ಗೆ ಮಾತನಾಡಿತ್ತಿರಿ. ನಾಚಿಕೆ, ಮಾನ ಮರ್ಯಾದೆ ಇದ್ದಿದ್ದರೇ ಈ ರೀತಿಯ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎಂಪಿಗೆ ಡಿಪ್ಲಾಮಿಟಕ್ ವೀಸಾ, ಪಾಸ್ ಪೋರ್ಟ್ ಸಿಗುತ್ತದೆ ಇಷ್ಟು ಕೂಡ ಸಿಎಂ ಮತ್ತು ಡಿಸಿಎಂಗೆ ಗೊತ್ತಿಲ್ಲವಾ?.‌ ಒಬ್ಬರ … Continue reading ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆಯೇ ಇಲ್ಲ: ಕೇಂದ್ರ ಸಚಿವ ಜೋಶಿ