Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ … Continue reading Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ