ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ

ರಾಜಕೀಯ: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು ದಿನದ ಧರಣಿ ನಡೆಸಿದ ಬಿಜೆಪಿಗರು, ಕಾಂಗ್ರೆಸ್​ ಗ್ಯಾರಂಟಿಗಳನ್ನು ಬೇಷರತ್ತಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಜೊತೆಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು … Continue reading ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ