ಕಾಂಗ್ರೆಸ್ ಹಸ್ತ ತೋರಿಸುತ್ತದೆ. ಆದರೆ ಹಸ್ತ ತೋರಿಸದೇ ಕೆಲಸ ಮಾಡಿರುವುದು ಮೋದಿ ಸರ್ಕಾರ: ಗೋವಾ ಸಿಎಂ

Ramanagara News: ರಾಮನಗರ: ರಾಮನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿ, ಮಾತನಾಡಿದರು. ಮಂಜುನಾಥ್ ಅವರನ್ನು ದೆಹಲಿಗೆ ಕಳುಹಿಸಲು ಮೋದಿ ನನ್ನನ್ನು ಗೋವಾದಿಂದ ಇಲ್ಲಿಗೆ ಕಳಿಸಿದ್ದಾರೆ. ಮೈತ್ರಿ ಸ್ವಲ್ಪ ಹಿಂದೆಯೇ ಆಗಿರುತ್ತಿದ್ದರೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ನಡೆಯುತ್ತಿತ್ತು. ಮತ್ತೊಮ್ಮೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ತರಲು ನಿಮ್ಮ‌ ಸಹಕಾರ ಬೇಕಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಐವತ್ತು ವರ್ಷದಲ್ಲಿ ಮಾಡದ್ದನ್ನು ಮೋದಿ ಸರ್ಕಾರ ಹತ್ತು ವರ್ಷದಲ್ಲಿ ಮಾಡಿದೆ. ಮೋದಿ … Continue reading ಕಾಂಗ್ರೆಸ್ ಹಸ್ತ ತೋರಿಸುತ್ತದೆ. ಆದರೆ ಹಸ್ತ ತೋರಿಸದೇ ಕೆಲಸ ಮಾಡಿರುವುದು ಮೋದಿ ಸರ್ಕಾರ: ಗೋವಾ ಸಿಎಂ