ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ
Political news: ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ. ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್ ನೀಡಿದರೆ ಅವರ ಪುತ್ರಿ ಸೌಮ್ಯರೆಡ್ಡಿ ಯವರಿಗೆ ಜಯನಗರ ಕ್ಷೆತ್ರದಿಂದ ಸ್ಪರ್ಧೆ ಮಾಡುತಿದ್ದಾರೆ. ಕಾಂಗ್ರೆಸ್ ಕಾರ್ಯಾಧ್ಯಕ್ಷ ಧ್ರುವನಾರಾಯಣ ಇತ್ತೀಚೆಗೆ ನಿಧನರಾಗಿದ್ದಾರೆ. … Continue reading ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed