ಕಾಂಗ್ರೆಸ್ ಸರ್ಕಾರ ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ; ವಿಶ್ವೇಶ್ವರಯ್ಯ ಹೆಗ್ಡೆ ಕಾಗೇರಿ..!

ರಾಜಕೀಯ ಸುದ್ದಿ : ಇಸ್ರೇಲ್ ಹಮಾಸರು ಉಗ್ರರ ದಾಳಿಯನ್ನ ಖಂಡಿಸುತ್ತೆನೆ. ಇಸ್ರೇಲ್‌‌ನಲ್ಲಿ  ಸಾಕಷ್ಟು ಜನ ಸಾವನ್ನಪ್ಪಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದು ರಾಜ್ಯದ ಜನರು ತಲೆ ತಗ್ಗಿಸುವಂತ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಎತ್ತ ಸಾಗುತ್ತಿದೆ. ತಾನೂ ಏನ್ ಮಾಡಬೇಕೆಂಬುದನ್ನ ಮರೆತು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ. ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಈ ಸರ್ಕಾರದ ಉಪಮುಖ್ಯಮಂತ್ರಿ ಹಳೆ ಹುಬ್ಬಳ್ಳಿಯ … Continue reading ಕಾಂಗ್ರೆಸ್ ಸರ್ಕಾರ ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ; ವಿಶ್ವೇಶ್ವರಯ್ಯ ಹೆಗ್ಡೆ ಕಾಗೇರಿ..!