ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನ ತೋರಿಸಲು ಹೋಗಿ ಮುಜುಗರಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ 1 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಡಿಕೆಶಿ ಫುಲ್ ಗರಂ ಆಗಿದ್ದು, ಕಾರ್ಯಕರ್ತರಿಗೆ ಸಾರ್ವಜನಿಕರು ಬಾಯಿಗೆ ಬಂದಂತೆ ಬೈದು ಹೋಗಿದ್ದಾರೆ. ಹೆದ್ದಾರಿಯಲ್ಲಿ ಪಟಾಕಿ ಹಾರಿಸಿದ್ದಕ್ಕೆ ಡಿಕೆಶಿ ಫುಲ್ ಗರಂ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ಪಟಾಕಿ ಹಾರಿಸಿ ಅಂತಾ ಹೇಳಿದವರು ಯಾರು ನಿಮಗೆ..? ನಿಮಗೆ ಕಾನೂನು ಸುವ್ಯವಸ್ಥೆ ಬಗ್ಗೆ … Continue reading ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
Copy and paste this URL into your WordPress site to embed
Copy and paste this code into your site to embed