ಶಾಸಕ ಶರತ್ ಬಚ್ಚೇಗೌಡ ವಿರುದ್ದ ಸಿಡಿದೆದ್ದ ಮೂಲ ಕಾಂಗ್ರೆಸ್ಸಿಗರು…

ಹೊಸಕೋಟೆ : ಹೊಸಕೋಟೆ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ‌‌‌ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಈ ಬಾರಿ ಶರತ್ ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರ ಒತ್ತಾಯಿಸಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದು, ಶಾಸಕ‌ ಶರತ್ ಮೂಲ ಕಾಂಗ್ರೆಸ್ ನಾಯಕರನ್ನ ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಚೇರ್ ಮೇಲಕ್ಕೆತ್ತಿ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳಲು ಮುಂದಾಗಿದ್ದಾರೆ. ಪ್ರಸಾದ್ ಅಥವಾ ಮುನಿಶಾಮಣ್ಣಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ … Continue reading ಶಾಸಕ ಶರತ್ ಬಚ್ಚೇಗೌಡ ವಿರುದ್ದ ಸಿಡಿದೆದ್ದ ಮೂಲ ಕಾಂಗ್ರೆಸ್ಸಿಗರು…