ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..

ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ. ‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’ ​ ​ ​ ಭಾಸ್ಕರ್ ಶೆಟ್ಟಿ ಮತ್ತು ರೂಪೇಶ್ ಇತರರು ಮಾಧ್ಯಮದೊಂದಿಗೆ ಮಾತನಾಡಿ, ಕ್ಷೇತ್ರದ ಶಾಸಕರಾದ ಪ್ರೀತಂ ಜೆ. ಗೌಡರ … Continue reading ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..