ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ
ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಭಾರತವೂ ಜಾಗರೂಕವಾಗಿದೆ. ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಸಭೆಯಲ್ಲಿ, ಅಂತರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣದಲ್ಲಿ ರಕ್ಷಣೆಗಾಗಿ ಹೇಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪರಿಗಣಿಸಲಾಗುವುದು. ಇದರೊಂದಿಗೆ ವಿದೇಶದಿಂದ ಬರುವ ಪ್ರಯಾಣಿಕರಿಗೆ ನಿಯಮಗಳನ್ನು ನಿರ್ಧರಿಸಲಾಗುತ್ತದೆ. … Continue reading ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ
Copy and paste this URL into your WordPress site to embed
Copy and paste this code into your site to embed