ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್
ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್ ಲೈನ್ಸ್ ಗಳನ್ನು ನೀಡಿದ್ದು, ಸಾರ್ವಜನಿಕ ಸ್ಥಳ, ಸಭೆ, ಸಮಾರಂಭಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಸಲಹೆ ನೀಡಿದೆ. ಮಂಚಮಸಾಲಿ ಮೀಸಲಾತಿ, … Continue reading ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್
Copy and paste this URL into your WordPress site to embed
Copy and paste this code into your site to embed