ಕ್ರಿಕೇಟಿಗ ಮಯಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು

Cricket News: ವಿಮಾನದಲ್ಲಿ ಇಟ್ಟಿದ್ದ ನೀರನ್ನು ಕುಡಿದು, ಅಸ್ವಸ್ಥರಾದ ಮಯಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಣಜಿ ತಂಡದೊಂದಿಗೆ, ವಿಮಾನದಲ್ಲಿ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಹೊರಟಿದ್ದರು.

ಸೀಟಿನ ಮುಂದೆ ಇಟ್ಟಿದ್ದ ನೀರನ್ನು ಕುಡಿದ ಮಯಂಕ್ ಅನಾರೋಗ್ಯಕ್ಕೀಡಾಗಿದ್ದಾರೆ. ನೀರು ಕುಡಿದು ಅವರ ನಾಲಿಗೆ ಸುಟ್ಟ ಅನುಭವವಾಗಿದೆ. ಹಾಗಾಗಿ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ

ಸಾನಿಯಾ ಮಿರ್ಜಾ-ಶೊಯೇಬ್ ವಿಚ್ಛೇದನಕ್ಕೆ ಕಾರಣವೆನೆಂದು ಹೇಳಿದ ಪಾಕ್ ಮೀಡಿಯಾ

About The Author