ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಅನುಮೋದನೆ: ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ – CM ಬೊಮ್ಮಾಯಿ

ಮಂಗಳೂರು : ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ನ್ನು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ , ಭೂಮಿ ಪೂಜೆ ಕಾರ್ಯಕ್ರಮ ದಲ್ಲಿ ಗೌರವಾನಿತ್ವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ … Continue reading ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಅನುಮೋದನೆ: ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ – CM ಬೊಮ್ಮಾಯಿ