ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.

Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ. ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ ನಗರದ ಹರ್ಷ ಮಹಲ್ ರಸ್ತೆಯಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ಆಶ್ರಯ ಪಡೆದಿದ್ದ ಈತ. ಸ್ನೇಹಿತರ ಸಲಹೆ ಮೇರೆಗೆ, ಕಳೆದ ಎರಡು … Continue reading ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.