ಡಿ ಬಾಸ್ ಗೆ ದೃಷ್ಟಿ ತೆಗೆಯಲು ಪಾದಯಾತ್ರೆ ಕೈಗೊಂಡ ಅಭಿಮಾನಿ..!

Film News: ದೇವರ ಹೆಸರಲ್ಲೋ ಇಲ್ಲ ರಾಜಕೀಯ ವಿಚಾರದಲ್ಲೋ ನಿರಂತರವಾಗಿ ಸದ್ದು ಮಾಡುವುದು ಪಾದಯಾತ್ರೆ..ಆದ್ರೆ ಇಲ್ಲಿ ನಡೆದಿದ್ದು ಕೊಂಚ ಡಿಫರತೆಂಟ್  ತನ್ನ ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡಿದ್ದಾನೆ . ಈ  ವಿಚಾರವೀಗ ಸಖತ್ತಾಗೆ ಸದ್ದು ಮಾಡುತ್ತಿದೆ. ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ ದೇಶ  ವಿದೇಶಗಳಲ್ಲೂ ಕ್ರಾಂತಿ … Continue reading ಡಿ ಬಾಸ್ ಗೆ ದೃಷ್ಟಿ ತೆಗೆಯಲು ಪಾದಯಾತ್ರೆ ಕೈಗೊಂಡ ಅಭಿಮಾನಿ..!