ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ

ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಜೆ.ಪಿ.ನಡ್ಡಾ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ನಾಮಪತ್ರ ಸಲ್ಲಿಕೆ ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್.. About The Author Karnataka … Continue reading ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ