‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ. ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ ಇದೆ. ಮಹರಾಜರು, ಸರ್.ಎಂ.ವಿಶ್ವರಯ್ಯ ಕೊಟ್ಟಂತಹ ಭೂಮಿ ರೈತರ ಬದುಕಿಗೆ ಸಹಕಾರಿಯಾಗಿದ್ದಾರೆ. ಶ್ರೀರಂಗಪಟ್ಟಣದ ಬಗ್ಗೆ ಅಪಾರವಾದ ವಿಶ್ವಾಸ ಇದೆ ಎಲ್ಲಾ ಧರ್ಮದಲ್ಲೂ … Continue reading ‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’