D.K.Shivakumar : ತೆರಿಗೆ ಮ್ಯಾಪಿಂಗ್ ಮಾಡಲು ಡಿಕೆಶಿ ಹೇಳಿಕೆ
Banglore News: ನಿರಂತರ ಅವ್ಯವಹಾರ ಭ್ರಷ್ಟಾಚಾರದ ಮಾಹಿತಿ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಸಮಾಲೋಚನೆ ಸಭೆ ನಂತರ ಈ ನಿರ್ಧಾರವನ್ನು ಬಹಿರಂಗವಾಗಿ ಹೇಳಿದರು. ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂವಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ ನೀಡಬೇಕಿದೆ. ಬೆಂಗಳೂರಲ್ಲಿ ತೆರಿಗೆ ಕಟ್ಟದೆ ಕಳ್ಳಾಟ ಆಡುವವರನ್ನು ಟ್ರೇಸ್ ಮಾಡಬೇಕು ಎಂದು ಡಿಕೆಶಿ ಹೇಳಿದರು. Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ … Continue reading D.K.Shivakumar : ತೆರಿಗೆ ಮ್ಯಾಪಿಂಗ್ ಮಾಡಲು ಡಿಕೆಶಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed