Friday, April 19, 2024

Latest Posts

‘ದೂರು ನಿಜವಾಗಿದ್ದರೆ ಸಿಎಂ ರಾಜೀನಾಮೆ ನೀಡಲಿ’

- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ಕೇಂದ್ರಕ್ಕೆ ದೂರು ಸಲ್ಲಿಸಿದ್ದು, ಆರೋಪ ನಿಜವಾಗಿದ್ದರೆ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಗ್ರಾಮೀಣಾಭಿವೃದ್ಧಿ ಸಚಿವನಾಗಿ ಕೆಲಸ ಮಾಡುತ್ತಿರುವ ನನ್ನ ಗಮನಕ್ಕೆ ಬಾರದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಲಾಖೆಯ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆಂದು ಆರೋಪಿಸಿ, ಸಚಿವ ಈಶ್ವರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಯಡಿಯೂರಪ್ಪ ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬಿಜೆಪಿ ವರಿಷ್ಠರಿಗೆ ದೂರು ನೀಡಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೂರು ನಿಜವಾಗಿದ್ದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಈಗಲೇ ರಾಜೀನಾಮೆ ನೀಡಬೇಕು. ಇಲ್ಲವೇ ಸಚಿವರನ್ನ ವಜಾಗೊಳಿಸಬೇಕು ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡುವ ಮೂಲಕ  ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss