ಬಾಕಿ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಬೆಲ್ಟ್ ನಿಂದ ಹಲ್ಲೆ; ಇಬ್ಬರು ಅರೆಸ್ಟ್

Kolar News: ಕೋಲಾರ: ಬಾಕಿ ಉಳಿಸಿಕೊಂಡಿದ್ದ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ದೊಡ್ಡವಲಗಮಾದಿ ಗ್ರಾಮದ ಅಮರೇಶ್ (29) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನೋರ್ವ ತಲೆಮಾರಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳು ಅಮರೇಶ್ ಜಗದೀಶ್ ಸಿಂಗ್ ಎಂಬುವವರ … Continue reading ಬಾಕಿ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಬೆಲ್ಟ್ ನಿಂದ ಹಲ್ಲೆ; ಇಬ್ಬರು ಅರೆಸ್ಟ್