Darshan Arrest Case: ಆರೋಪಿಗಳು 13 ಅಲ್ಲ, 17 ಜನ!

Sandalwood Crime News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಖ್ಯೆ 13ರಿಂದ 17ಕ್ಕೆ ಏರಿಕೆಯಾಗಿದೆ. ದರ್ಶನ್, ಪವಿತ್ರಾಗೌಡ, ವಿನಯ್ ಸೇರಿದಂತೆ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್‌ ಕಸ್ಟ್‌ಡಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಪವಿತ್ರಾಗೌಡ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2, ಕೆ.ಪರ್ವನ್ ಎ3 ಆರೋಪಿಯಾಗಿದ್ದಾರೆ. ರಘು ದರ್ಶನ್ ಎ4, … Continue reading Darshan Arrest Case: ಆರೋಪಿಗಳು 13 ಅಲ್ಲ, 17 ಜನ!