ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

state news ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು ಕ್ರೇನ್ ಮೂಲಕ ಬೃಹತ್ ಬೆಲ್ಲದ ಹಾರ ಹಾಕಿ ಅಭಿನಂದನೆ. ಪಾದಯಾತ್ರೆ ಬೆಂಬಲಿಸಿ ಹೆಜ್ಜೆ ಹಾಕಿದ ಬಡಗಲಪುರ ನಾಗೇಂದ್ರ, ರಾಜ್ಯ ರೈತ … Continue reading ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!