ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು. ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ ಬೃಹತ್ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ, ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ವೇದಿಕೆ ಮೇಲೆ ನಿರ್ಮಿಸಿದ್ದ ಆಕರ್ಷಕ ಮಂಟಪದಲ್ಲಿ, … Continue reading ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..
Copy and paste this URL into your WordPress site to embed
Copy and paste this code into your site to embed