‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:
State New: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕರಕುಶಲ ಪ್ರಾತ್ಯಕ್ಷಿಕೆ : ವೇದಿಕೆ ಕಾರ್ಯಕ್ರಮದ ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು ಕಸೂತಿ ಕಲೆ, ಕುಂಬಾರಿಕೆ, ಇನ್ಲೆ ಕಲೆ ಚರಕದಿಂದ ನೂಲುವಿಕೆ, ಕೈಮಗ್ಗದ ನೇಕಾರಿಕೆ, ವರ್ಲಿ ಕಲೆ, ಚನ್ನಪಟ್ಟಣ ಗೊಂಬೆ ತಯಾರಿಕೆ, … Continue reading ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:
Copy and paste this URL into your WordPress site to embed
Copy and paste this code into your site to embed