ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಶ್ರೀಗಳನ್ನು ಭೇಟಿ ಮಾಡಿ … Continue reading ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..