ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…!
Dasara News: ಕರ್ನಾಟಕ ಪುರಾತತ್ವ ಇಲಾಖೆ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿಗೆ ಅರಮನೆಯ ಮುಂಭಾಗದ ಪುರಭವನದಲ್ಲಿ ಫ್ರೋ.ಸೆಲ್ವಪಿಳ್ಳೈ ಅಯ್ಯಂಗಾರ್ರಿಂದ ಚಾಲನೆ ದೊರೆಯಿತು. ದಂಪತಿಗಳಿಗಾಗಿಯೇ ಆಯೋಜನೆ ಮಾಡಲಾದ ವಿಶೇಷ ಕಾರ್ಯಕ್ರಮ. ಪಾರಂಪರಿಕ ಉಡುಗೆ ತೊಟ್ಟು ನಮ್ಮ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ ಮಾಡಲಾಯಿತು.ಈ ಸವಾರಿಯು ಮೈಸೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಪುರಭವನ ತಲುಪಲಿದೆ. ಶ್ರೀರಂಗಪಟ್ಟಣ ದಸರಾ: ಸೆಪ್ಟೆಂಬರ್ 30ರ ಕಾರ್ಯಕ್ರಮ ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ: … Continue reading ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…!
Copy and paste this URL into your WordPress site to embed
Copy and paste this code into your site to embed