ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ
Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ ಹವನಗಳನ್ನು ನಡೆಸಲಾಯಿತು. ಇನ್ನು ದತ್ತಜಯಂತಿ ಪ್ರಯುಕ್ತ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಚಿಕ್ಕಮಗಳೂರಿನ ಹಲವೆಡೆ ಮುಂಜಾಗೃತಾ ಕ್ರಮ ವಹಿಸಿದ್ದು, … Continue reading ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ
Copy and paste this URL into your WordPress site to embed
Copy and paste this code into your site to embed