ಗೃಹಲಕ್ಷ್ಮೀ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆಶಿ ಸಭೆ..

Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು. ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಹೀಮ್ ಖಾನ್, ಐಎಎಸ್ ಅಧಿಕಾರಿಗಳಾದ ಅರ್ಚನಾ, ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು. ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ … Continue reading ಗೃಹಲಕ್ಷ್ಮೀ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆಶಿ ಸಭೆ..