ಕೆರೆಯಲ್ಲಿ ಮೀನುಗಳ ಮಾರಣಹೋಮ: ದುಷ್ಕರ್ಮಿಗಳಿಂದ ವಿಷ ಹಾಕಿರುವ ಶಂಕೆ

Hassan News: ಹಾಸನ: ಹಾಸನದ ಹೊರವಲಯದ ಚಿಕ್ಕ ಹೊನ್ನೇನಹಳ್ಳಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದು, ದುಷ್ಕರ್ಮಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಕೆಲ ಯುವಕರು ಕೆರೆಯನ್ನು ಗುತ್ತಿಗೆ ಪಡೆದು ಕೆರೆಗೆ ಒಂದು ಲಕ್ಷ ಮೀನು ಬಿಟ್ಟಿದ್ದರು. ಮೀನು ಬಿಟ್ಟು 8 ತಿಂಗಳ ಬಳಿಕ, 400 ಗ್ರಾಮ್ ತೂಕದಷ್ಟು ಆ ಮೀನುಗಳು ಬೆಳೆದಿದ್ದವು. ಆದರೆ ಎರಡು ದಿನಗಳಿಂದ ಮೀನುಗಳು ಸತ್ತು ತೇಲುತ್ತಿದೆ. ಕೆರೆಗೆ ವಿಷ ಹಾಕಿರುವುದರಿಂದಲೇ ಮೀನುಗಳು ಸತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದು, ಕೂಡಲೇ ತನಿಖೆ ನಡೆಸಿ, … Continue reading ಕೆರೆಯಲ್ಲಿ ಮೀನುಗಳ ಮಾರಣಹೋಮ: ದುಷ್ಕರ್ಮಿಗಳಿಂದ ವಿಷ ಹಾಕಿರುವ ಶಂಕೆ