ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ
ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದರು. ಹೀಗಾಗಿ ಈ ಸಮಸ್ಯೆ ಬಗೆಹರಿಸಲು ದೆಹಲಿ ವಿಮಾನಯಾನ ಸಂಸ್ಥೆ ಹೊಸ ಯೋಚನೆ ಮಾಡಿದ್ದು, ಅಂತರರಾಷ್ಟ್ರೀಯ ಪ್ರಯಾಣಿಕರು ತಮ್ಮ … Continue reading ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ
Copy and paste this URL into your WordPress site to embed
Copy and paste this code into your site to embed