Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ರನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಇವರಿಗೆ ವಿಚಾರಣಗೆ ಹಾಜರಾಗುವಂತೆ ಇಡಿ 9 ಬಾರಿ ಸಮನ್ಸ್ ನೀಡಿದ್ದು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದೇ, ಡೋಂಟ್ ಕೇರ್ ಮಾಡಿದ್ದ ಕೇಜ್ರಿವಾಲ್ ಮನೆಗೆ ಬಂದ ಇಡಿ, ಸೀದಾ ಅರೆಸ್ಟ್ ಮಾಡಿ ಕರೆದೊಯ್ದಿದೆ.
ನಾಳೆ ಇಡಿ ಕೇಜ್ರಿವಾಲ್ರನ್ನು ವಿಚಾರಣೆ ನಡೆಸಲಿದ್ದು, ಸುಪ್ರೀಕೋರ್ಟ್ ಮೆಟ್ಟಿಲೇರಲು ಕೇಜ್ರಿ ನಿರ್ಧರಿಸಿದ್ದಾರೆ. ಹೈಕೋರ್ಟ್ ಮೊರೆ ಹೋದಾಗ, ಇಡಿ ಮತ್ತು ಈ ವಿಚಾರಣೆ ಮಧ್ಯೆ ನಾವು ಬರುವುದಿಲ್ಲವೆಂದು ಹೈ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಇಡಿ ವಿಚಾರಣೆಗಾಗಿ ಎಷ್ಟು ಬಾರಿ ಕರೆದರೂ ಕೇಜ್ರಿವಾಲ್ ವಿಟಾರಣೆಗೆ ಹಾಜರಾಗಲೇ ಇಲ್ಲ. ಹೀಗೆ ಕೇಜ್ರಿವಾಲ್ ಕೂಡ ಅರ್ಜಿ ಸಲ್ಲಿಸಿದ್ದು, ಅರ್ಜಿ ವಜಾ ಆದ ಬೆನ್ನಲ್ಲೇ ಕೇಜ್ರಿವಾಲ್ ನಿವಾಸಕ್ಕೆ ಬಂದ ಇಡಿ ಅಧಿಕಾರಿಗಳು ಕೇಜ್ರಿವಾಲ್ರನ್ನು ಅರೆಸ್ಟ್ ಮಾಡಿ ಕರೆದೊಯ್ದಿದಾರೆ.
ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.
ನಟ ರಣ್ವೀರ್ ಸಿಂಗ್ ವಿರುದ್ಧ ಕಿಡಿಕಾರಿದ ಶಕ್ತಿಮಾನ್ ಪಾತ್ರಧಾರಿ ಮುಖೇಶ್ ಖನ್ನಾ..