ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…

Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ. ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು ಒದಗಿಸಿ ನಂತರ ಸೌಲಭ್ಯಗಳನ್ನು ಸಂಬಂಧಿಸಿದ ಅಧಿಕಾರಿಗಳು ವಾಪಾಸ್ ಪಡೆದುಕೊಂಡಿದ್ದಾರೆ. ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಈ ಹಿಂದೆ ಸಾಕಷ್ಟು ಬಾರಿ ಇಲ್ಲಿನ … Continue reading ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…