‘ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಇಷ್ಟು ದಿನ ಮಾಡಿದ್ರು’

Hassan Political News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿದ್ದು, ರಾಜ್ಯ ಸರ್ಕಾರ ಸಾಮಾಜಿಕ ‌ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದಿದ್ದಾರೆ. ಅಲ್ಲದೇ, ಈಗಿರುವ ಮುಖ್ಯಮಂತ್ರಿಗಳು ಅವರ ಸಚಿವ ಸಂಪುಟದಲ್ಲೇ ಬಹಳ ಜನ ಇದ್ದಾರೆ. ನಾನು ಸಿಎಂ ಆಗಿದ್ದಾಗ ಎಂ.ಪಿ.ಪ್ರಕಾಶ್ ಅವರ ನೇತೃತ್ವದಲ್ಲಿ ಕಮಿಟಿ ರಚಿಸಿದೆ. ಅದರಲ್ಲಿ ಸಿದ್ದರಾಮಯ್ಯ, ಪಿ.ಜಿ.ಆರ್.ಸಿಂಧ್ಯಾ, ಜಾಲಪ್ಪ, ಮಂಜುನಾಥ್ ಇದ್ದರು. ಅದಕ್ಕೆ ಮುಂಚೆ ವೀರಪ್ಪ ಮೊಯ್ಲಿಯವರು ಗುಂಡುರಾವ್ ಕಾಲದಲ್ಲಿ ಸುಪ್ರೀಂಕೋರ್ಟ್‌ನಲ್ಲಿದ್ದರು ಎಜುಕೇಶನ್ … Continue reading ‘ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಇಷ್ಟು ದಿನ ಮಾಡಿದ್ರು’