Police: ಕಳ್ಳತನ ಮಾಡಿ ಮನೆಯಿಂದ ಬಾಹರ್; ಠಾಣೆಯಲ್ಲಿ ಅಂದರ್..!

ಧಾರವಾಡ: ಮನೆಯಲ್ಲಿ ಮಾಲೀಕರಿಲ್ಲದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು, ಬಹಳ ದಿನಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಖದೀಮರನ್ನು    ಬಂಧಿಸುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇಶಪಾಂಡೆ ಆಸ್ಪತ್ರೆ ಬಳಿಯ ನಿವಾಸಿ 29 ವಯಸ್ಸಿನ‌ ಮಲ್ಲಯ್ಯ ಅಲಿಯಾಸ್ ಬೇವಿನತಪ್ಪಲ ಬಸಯ್ಯ ಮಠಪತಿಎನ್ನುವ ಖದೀಮನನ್ನು ಬಂಧಿಸಿ ಅವನಿಂದ 5,56,600 ರೂ ಮೌಲ್ಯದ 123.8 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಮೂರು ಕಳ್ಳತನ ಪ್ರಕರಣಗಳು … Continue reading Police: ಕಳ್ಳತನ ಮಾಡಿ ಮನೆಯಿಂದ ಬಾಹರ್; ಠಾಣೆಯಲ್ಲಿ ಅಂದರ್..!