Paadayatre; ಸಿದ್ದಾರೂಢ ಮಠಕ್ಕೆ” ಪಾದಯಾತ್ರೆ ನಡೆಸಿದ “ಕಿರಣ ಗೆಳೆಯರ ಬಳಗ”…

ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧಾರವಾಡದ ಕಿರಣ ಗೆಳೆಯರ ಬಳಗದ ಸುಮಾರು 40ಕ್ಕೂ ಹೆಚ್ಚು ಸದಸ್ಯರು ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಭಾನುವಾರ ಪಾದಯಾತ್ರೆ ಕೈಗೊಂಡು ಸೋಮವಾರ ಬೆಳಿಗ್ಗೆ ವಿಶೇಷ ಅಭಿಷೇಕ ಮಾಡಿಸಿದರು. ಪಾದಯಾತ್ರೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹುಬ್ಬಳ್ಳಿಯ ಉಣಕಲ್ ಬಳಿ ಸ್ವಾಗತಿಸಿ ಶುಭಕೋರಿದರು. ಭಾನುವಾರ ಸಂಜೆ 7.15ರ ಸುಮಾರಿಗೆ ಎನ್‌ಟಿಟಿಎಫ್ ಹತ್ತಿರದ ಸಿದ್ಧಿವಿನಾಯಕ ಮಂದಿರದಲ್ಲಿ ಪೂಜೆ ಸಲ್ಲಿಸಿ ಮದ್ಯ ರಾತ್ರಿ ಸುಮಾರಿಗೆ ಸಿದ್ಧಾರೂಢ ಮಠಕ್ಕೆ ಆಗಮಿಸಿ ವಿಶೇಷ ಅಭಿಷೇಕ ಮಾಡಿಸಿದರು. … Continue reading Paadayatre; ಸಿದ್ದಾರೂಢ ಮಠಕ್ಕೆ” ಪಾದಯಾತ್ರೆ ನಡೆಸಿದ “ಕಿರಣ ಗೆಳೆಯರ ಬಳಗ”…