DC Office : ರಾಜ್ಯದಲ್ಲಿ ಬರಗಾಲ ಘೋಷಣೆಗೆ ಒತ್ತಾಯ- ಡಿಸಿ‌ ಕಚೇರಿ ಎದುರು ರೈತ ಪ್ರಾಂತ ಸಂಘದಿಂದ ಪ್ರತಿಭಟನೆ

Dharwad News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಇಂದು [sep 11]ಧಾರವಾಡದ ಡಿಸಿ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.‌ ರಾಜ್ಯದಲ್ಲಿ ಶೀಘ್ರದಲ್ಲೇ ಬರಗಾಲ ಘೋಷಣೆ ಮಾಡಬೇಕು.‌ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಒತ್ತಾಯಿಸಬೇಕೆಂದು,ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಪ್ರತಿಭಟನೆಯಲ್ಲಿ ಡಿಸಿ ಮೂಲಕ ಸಿಎಂಗೆ ಮನವಿ ಪತ್ರ ರವಾನೆ ಮಾಡಲಾಯಿತು.‌ Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ … Continue reading DC Office : ರಾಜ್ಯದಲ್ಲಿ ಬರಗಾಲ ಘೋಷಣೆಗೆ ಒತ್ತಾಯ- ಡಿಸಿ‌ ಕಚೇರಿ ಎದುರು ರೈತ ಪ್ರಾಂತ ಸಂಘದಿಂದ ಪ್ರತಿಭಟನೆ