Dhavanagere: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಧ್ವಜಾರೋಹಣ

ದಾವಣಗೆರೆ: 77ನೇ ಸ್ವಾತಂತ್ರ್ಯ ದಿನಾಚರಣೆಯ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಚ್ಚ ವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಜರಗಿತು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಹ ಶಿಕ್ಷಕರಾದ ರಾಜು. ನಾಗಲಕ್ಷ್ಮಮ್ಮ .ಚನ್ನಬಸಪ್ಪ ಎಸ್‌ಡಿಎಂಸಿ ಅಧ್ಯಕ್ಷರಾದ ಯನ್ನಾಪ್ಪ ಸಹಕಾರ ಸಂಘದ ಕಾರ್ಯದರ್ಶಿಯಾದ ಬಸವರಾಜ್. ಅಧ್ಯಕ್ಷರಾದ ಯರಿ ಸ್ವಾಮಿ .ಅಂಗನವಾಡಿ ಕಾರ್ಯಕರ್ತೆಯರು .ವಿದ್ಯಾರ್ಥಿಗಳು. ಆಶಾ ಕಾರ್ಯಕರ್ತರು. ಗ್ರಾಮಸ್ಥರು ಭಾಗಿಯಾಗಿದ್ದರು. ಕೆಲವು ಪುಟಾಣಿ ಮಕ್ಕಳು … Continue reading Dhavanagere: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಧ್ವಜಾರೋಹಣ