ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.
Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ ಎಂದು ಅಶ್ವತ್ಥ್ ನಾರಾಯಣ್, ಡಿಕೆಶಿ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ, ಬೆಂಗಳೂರು ಅಭಿವೃದ್ಧಿ ಸಚಿವರು ನೈಜತೆ … Continue reading ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.
Copy and paste this URL into your WordPress site to embed
Copy and paste this code into your site to embed