Thursday, August 21, 2025

Latest Posts

ಗೌಡರ ಮೊಮ್ಮಗನ ವಿವಾಹ ಮಹೋತ್ಸವ- ನೂತನ ದಂಪತಿಗೆ ಡಿಕೆ ಬ್ರದರ್ಸ್ ಶುಭಹಾರೈಕೆ

- Advertisement -

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.

- Advertisement -

Latest Posts

Don't Miss