‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’

Kolar News: ಕೋಲಾರ : ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ಸು ಪಡಿಯುವ ಕುರಿತು ಹೇಳಿಕೆ ನೀಡಿದ್ದಾರೆ. ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತೆ. ಚಾರ್ಜ್ ಶೀಟ್ ಆಗುವ ವೇಳೆ ಈ ರೀತಿ ಮೂರ್ಖತನ ಕೆಲಸ ಮಾಡಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ. … Continue reading ‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’